ಕೇಂದ್ರ ತನಿಖಾ ಸಂಸ್ಥೆಗಳು ಬಿಜೆಪಿಯ ‘ರಾಜಕೀಯ ದಾಳ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ
April 20, 2026, 4:48 p.m.ಶಾಸಕ ಎನ್.ಎ. ಹ್ಯಾರಿಸ್ ಪುತ್ರರ ನಿವಾಸದ ಮೇಲೆ ಇ.ಡಿ ದಾಳಿ ಬೆನ್ನಲ್ಲೇ ಸಚಿವರ ಆಕ್ರೋಶ; ತನಿಖಾ ಸಂಸ್ಥೆಗಳು ಕೈಗೊಂಬೆಗಳಾಗಿವೆ ಎಂದು ಟೀಕೆ.
ಶಾಸಕ ಎನ್.ಎ. ಹ್ಯಾರಿಸ್ ಪುತ್ರರ ನಿವಾಸದ ಮೇಲೆ ಇ.ಡಿ ದಾಳಿ ಬೆನ್ನಲ್ಲೇ ಸಚಿವರ ಆಕ್ರೋಶ; ತನಿಖಾ ಸಂಸ್ಥೆಗಳು ಕೈಗೊಂಬೆಗಳಾಗಿವೆ ಎಂದು ಟೀಕೆ.